ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.

ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm