ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.

ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm