ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.

ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am