ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.
ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm