ಬ್ರೇಕಿಂಗ್ ನ್ಯೂಸ್
06-11-21 02:16 pm Mangaluru Correspondent ಕರಾವಳಿ
ಮಂಗಳೂರು, ನ.6: ಮೀನುಗಾರಿಕೆ ನಡೆಸುತ್ತಿದ್ದ ಬೋಟಿನ ಇಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಅಪಾಯಕ್ಕೀಡಾಗಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ. ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ.
ಅಪಾಯದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರು ಬಂದರು ಬಳಿಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು ಘಟನಾ ಸ್ಥಳಕ್ಕೆ ತೆರಳಿ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಕಾರವಾರದಿಂದ ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ ಮೀನುಗಾರಿಕಾ ಬೋಟ್ನಲ್ಲಿ ಏಕಾಏಕಿ ಶಾಟ್ ಸರ್ಕ್ಯೂಟ್ ಉಂಟಾಗಿದ್ದು, ಇದರಿಂದ ಇಡೀ ಬೋಟ್ಗೆ ಹತ್ತಿಕೊಂಡಿತ್ತು.


ಬೆಂಕಿ ಅವಘಡದ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಮಂಗಳೂರು ಕಚೇರಿಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮಾಹಿತಿ ನೀಡಲಾಗಿತ್ತು. ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ವರದಾ ವಿನಾಯಕ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ಅಪಾಯಕ್ಕೀಡಾಗಿದ್ದ ಮೀನುಗಾರರು ಸುರಕ್ಷಿತರಾಗಿದ್ದು ಸೇಫ್ ಆಗಿ ಮರಳಿ ಕಾರವಾರ ಸೇರಿದ್ದಾರೆ. ಇದೇ ವೇಳೆ, ದುರಂತಕ್ಕೀಡಾದ ಬೋಟನ್ನೂ ಕೋಸ್ಟ್ ಗಾರ್ಡ್ ಪಡೆ ಸಮುದ್ರದಲ್ಲಿ ಎಳ್ಕೊಂಡು ಬಂದು ಕಾರವಾರ ತಲುಪಿಸಿದೆ.
he timely and swift action by the Indian Coast Guard had saved the lives of 7 fishermen in distress due to fire engulfed on a fishing boat IFB Varda Vinayaka-I (IND KA 02 MM 4495) due to a short circuit in the wheelhouse. The fishing boat was at a distance of 10 NM from Karwar lighthouse.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm