ಬ್ರೇಕಿಂಗ್ ನ್ಯೂಸ್
06-11-21 02:16 pm Mangaluru Correspondent ಕರಾವಳಿ
ಮಂಗಳೂರು, ನ.6: ಮೀನುಗಾರಿಕೆ ನಡೆಸುತ್ತಿದ್ದ ಬೋಟಿನ ಇಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಅಪಾಯಕ್ಕೀಡಾಗಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ. ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ.
ಅಪಾಯದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರು ಬಂದರು ಬಳಿಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು ಘಟನಾ ಸ್ಥಳಕ್ಕೆ ತೆರಳಿ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಕಾರವಾರದಿಂದ ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ ಮೀನುಗಾರಿಕಾ ಬೋಟ್ನಲ್ಲಿ ಏಕಾಏಕಿ ಶಾಟ್ ಸರ್ಕ್ಯೂಟ್ ಉಂಟಾಗಿದ್ದು, ಇದರಿಂದ ಇಡೀ ಬೋಟ್ಗೆ ಹತ್ತಿಕೊಂಡಿತ್ತು.


ಬೆಂಕಿ ಅವಘಡದ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಮಂಗಳೂರು ಕಚೇರಿಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮಾಹಿತಿ ನೀಡಲಾಗಿತ್ತು. ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ವರದಾ ವಿನಾಯಕ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ಅಪಾಯಕ್ಕೀಡಾಗಿದ್ದ ಮೀನುಗಾರರು ಸುರಕ್ಷಿತರಾಗಿದ್ದು ಸೇಫ್ ಆಗಿ ಮರಳಿ ಕಾರವಾರ ಸೇರಿದ್ದಾರೆ. ಇದೇ ವೇಳೆ, ದುರಂತಕ್ಕೀಡಾದ ಬೋಟನ್ನೂ ಕೋಸ್ಟ್ ಗಾರ್ಡ್ ಪಡೆ ಸಮುದ್ರದಲ್ಲಿ ಎಳ್ಕೊಂಡು ಬಂದು ಕಾರವಾರ ತಲುಪಿಸಿದೆ.
he timely and swift action by the Indian Coast Guard had saved the lives of 7 fishermen in distress due to fire engulfed on a fishing boat IFB Varda Vinayaka-I (IND KA 02 MM 4495) due to a short circuit in the wheelhouse. The fishing boat was at a distance of 10 NM from Karwar lighthouse.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm