ಬ್ರೇಕಿಂಗ್ ನ್ಯೂಸ್
07-11-21 11:10 am Mangaluru Correspondent ಕರಾವಳಿ
ಉಳ್ಳಾಲ, ನ.7: ಫಾಸ್ಟ್ ಫುಡ್ ರೆಸ್ಟೋರೆಂಟಲ್ಲಿ ಸ್ನೇಹಿತನ ಜೊತೆ ಕಬಾಬ್ ಸವಿದು ರಸ್ತೆ ದಾಟುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕೋಟೆಜಾರು ಬೀರಿ ಎಂಬಲ್ಲಿ ನಡೆದಿದೆ.
ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್(28)ಮೃತ ಯುವಕ. ಮೃತ ಆನಂದ್ ಸಂಕೋಳಿಗೆಯ ಎ.ಕೆ ಟ್ರೇಡರ್ಸ್ ಎಂಬ ಸಿಮೆಂಟ್ ಅಂಗಡಿಯಲ್ಲಿ ಕೂಲಿ ಕಾರ್ಮಿಕನಾಗಿದ್ದು ಶನಿವಾರ ರಾತ್ರಿ ಸ್ನೇಹಿತನ ಜೊತೆ ಬೀರಿಯ ಹೆದ್ದಾರಿ ಬದಿಯಲ್ಲಿರುವ ಟಿಕ್ಕ ಪಾಯಿಂಟ್ ಎಂಬ ರೆಸ್ಟೋರಂಟಿಗೆ ತೆರಳಿ ಹಿಂತಿರುಗುತ್ತಿದ್ದ. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಆನಂದ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar hit and run an accident youth hit by a speeding vehicle while crossing the road after having hi lunch at Tikka Point dies on spot. The deceased has been identified as Anand Sagar (28) resident of Dharwad.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm