ಬ್ರೇಕಿಂಗ್ ನ್ಯೂಸ್
07-11-21 11:10 am Mangaluru Correspondent ಕರಾವಳಿ
ಉಳ್ಳಾಲ, ನ.7: ಫಾಸ್ಟ್ ಫುಡ್ ರೆಸ್ಟೋರೆಂಟಲ್ಲಿ ಸ್ನೇಹಿತನ ಜೊತೆ ಕಬಾಬ್ ಸವಿದು ರಸ್ತೆ ದಾಟುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕೋಟೆಜಾರು ಬೀರಿ ಎಂಬಲ್ಲಿ ನಡೆದಿದೆ.
ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್(28)ಮೃತ ಯುವಕ. ಮೃತ ಆನಂದ್ ಸಂಕೋಳಿಗೆಯ ಎ.ಕೆ ಟ್ರೇಡರ್ಸ್ ಎಂಬ ಸಿಮೆಂಟ್ ಅಂಗಡಿಯಲ್ಲಿ ಕೂಲಿ ಕಾರ್ಮಿಕನಾಗಿದ್ದು ಶನಿವಾರ ರಾತ್ರಿ ಸ್ನೇಹಿತನ ಜೊತೆ ಬೀರಿಯ ಹೆದ್ದಾರಿ ಬದಿಯಲ್ಲಿರುವ ಟಿಕ್ಕ ಪಾಯಿಂಟ್ ಎಂಬ ರೆಸ್ಟೋರಂಟಿಗೆ ತೆರಳಿ ಹಿಂತಿರುಗುತ್ತಿದ್ದ. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಆನಂದ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar hit and run an accident youth hit by a speeding vehicle while crossing the road after having hi lunch at Tikka Point dies on spot. The deceased has been identified as Anand Sagar (28) resident of Dharwad.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm