ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm