ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am