ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm