ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm