ಬ್ರೇಕಿಂಗ್ ನ್ಯೂಸ್
11-11-21 09:55 pm Mangaluru Correspondent ಕರಾವಳಿ
ಉಳ್ಳಾಲ, ನ.11: ನ.13 ರಂದು ಕುತ್ತಾರು ಶ್ರೀ ರಾಜರಾಜೇಶ್ವರಿ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ 5.30ರಿಂದ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ 2021 ಗೂಡುದೀಪ ಸ್ಫರ್ಧೆ ನಡೆಯಲಿದೆ.
ತೊಕ್ಕೊಟ್ಟಿನ ಸುವರ್ಣ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟ್ಟು ಈ ಬಗ್ಗೆ ಮಾಹಿತಿ ನೀಡಿದರು. ಭಗತ್ ಸಿಂಗ್ ಸೇವಾ ಪ್ರತಿಷ್ಠಾನವು ಕಳೆದ ಹದಿನಾಲ್ಕು ವರ್ಷಗಳಿಂದ ನಿರಂತರ ಸಾಮಾಜಿಕ ಚಟುವಟಿಕೆಯಲ್ಲಿರುವ ಸಂಘಟನೆಯಾಗಿದೆ. ಗೂಡುದೀಪ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ಎಂಬ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರಥಮ, ದ್ವಿತೀಯ, ತೃತೀಯ ನಗದು ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುತ್ತಿದೆ ಎಂದರು.
ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಅಧ್ಯಕ್ಷತೆ ವಹಿಸಲಿದ್ದು ಸಮಾಜ ಸೇವಕ, ಮಹಾನಗರಪಾಲಿಕೆ ಸದಸ್ಯ ಗಣೇಶ್ ಕುಲಾಲ್ ಅವರಿಗೆ ಭಗತ್ ಸಿಂಗ್ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಈಗಾಗಲೇ ಪ್ರತಿಷ್ಠಾನದ ವತಿಯಿಂದ ಭಗತ್ ಸಿಂಗ್ ಜನ್ಮದಿನಾಚರಣೆ, ಭಗತ್ ಸಿಂಗ್ ಹುತಾತ್ಮ ದಿನಾಚರಣೆ, ಬಣ್ಣದ ಅಂಗಳ ಡ್ರಾಯಿಂಗ್ ಕಾಂಪಿಟೇಷನ್, ಗಾನಂ ವೇಷಂ, ಗುರುವಂದನೆ, ವೃಕ್ಷಾಂಕುರ, ಮನೆಗೊಂದು ಗಿಡ ಕೊಡುವ ಕಾರ್ಯಕ್ರಮ ನಡೆಸಲಾಗುತ್ತಿದ್ದು ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದರು.
ಪ್ರತಿಷ್ಠಾನದ ಗೌರವ ಸಲಹೆಗಾರರಾದ ಆನಂದ ಕೆ. ಅಸೈಗೋಳಿ, ಪ್ರಮುಖರಾದ ಹರೀಶ್ ಅಂಬ್ಲಮೊಗರು, ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಸಂಚಾಲಕ ಮೋಹನ್ ಸಾಲಿಯಾನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Thokottu Bhagat Singh program to be held on Nov 13th with Deepavali celebrations.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm