ಬ್ರೇಕಿಂಗ್ ನ್ಯೂಸ್
12-11-21 08:47 pm Mangaluru Corespondent ಕರಾವಳಿ
ಬೆಳ್ತಂಗಡಿ, ನ.12: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ನುಗ್ಗಿ 12 ಲಕ್ಷ ರೂ. ಮೌಲ್ಯದ ಸುಮಾರು 320 ಗ್ರಾಮ್ ಚಿನ್ನಾಭರಣವನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅ.31 ರಂದು ಇಂದಬೆಟ್ಟು ಗ್ರಾಮದ ಮಹಮ್ಮದ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಳವು ಕೃತ್ಯ ನಡೆಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕೃತ್ಯ ಎಸಗಿದ್ದರು. ಕಪಾಟಿನಲ್ಲಿ ಇರಿಸಿದ್ದ 13 ಪವನ್ ತೂಕದ ಚಿನ್ನದ ನೆಕ್ಲೆಸ್, ಒಂದು ಪವನ್ ತೂಕದ ಎರಡು ಚಿನ್ನದ ಚೈನ್, ತಲಾ ಒಂದು ಪವನ್ ತೂಕದ ನಾಲ್ಕು ಚಿನ್ನದ ಕಾಯಿನ್, ತಲಾ ನಾಲ್ಕು ಪವನ್ ತೂಕದ ನಾಲ್ಕು ಚಿನ್ನದ ಬಿಸ್ಕೆಟ್, ಎರಡು ಪವನ್ ತೂಕದ ಚಿನ್ನದ ಗಟ್ಟಿ ಸೇರಿದಂತೆ ವಿವಿಧ ಮಾದರಿಯ ಒಟ್ಟು 12.5 ಲಕ್ಷ ಮೌಲ್ಯದ ಚಿನ್ನಾಭರಣಗಳು ಕಳವಾಗಿದ್ದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, 5200 ರೂ. ನಗದು ಕಳವಾದ ಬಗ್ಗೆಯೂ ಮಾಹಿತಿ ನೀಡಲಾಗಿತ್ತು.



ಪ್ರಕರಣದ ಪತ್ತೆಗಾಗಿ ಬೆಳ್ತಂಗಡಿ ಇನ್ ಸ್ಪೆಕ್ಟರ್ ಶಿವಕುಮಾರ್ ಬಿ., ಪಿಎಸ್ಐ ನಂದ ಕುಮಾರ್, ಪಿಎಸ್ಐ ಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಮೂವರನ್ನು ಬಂಧಿಸಲಾಗಿದೆ. ನಾವೂರು ಗ್ರಾಮದ ಮಹಮ್ಮದ್ ಸ್ವಾಲಿ (26), ಲಾಯ್ಲ ಗ್ರಾಮದ ಯಾಹ್ಯಾ(32), ನಾವೂರು ಗ್ರಾಮದ ಬಿ.ಎಚ್. ನೌಫಲ್ (27) ಬಂಧಿತರು. ಕೃತ್ಯಕ್ಕೆ ಉಪಯೋಗಿಸಿದ ಆಲ್ಟೋ ಕಾರು, ಪಲ್ಸರ್ ಬೈಕ್, ನಾಲ್ಕು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಕಳವುಗೈದಿದ್ದ 12.5 ಲಕ್ಷ ಮೌಲ್ಯದ 320 ಗ್ರಾಮ್ ಚಿನ್ನಾಭರಣ, ನಗದು 1230 ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದು ಒಂದೇ ವಾರದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. ಮನೆಯಲ್ಲಿ ಚಿನ್ನ ಇಟ್ಟಿರುವ ವಿಚಾರ ತಿಳಿದಿದ್ದವರೇ ಸಂಚು ನಡೆಸಿ ಕಳವು ಕೃತ್ಯ ಎಸಗಿದ್ದರು.
320 gram of God Biscuit stolen from home three arrested by a week by Belthangady police
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm