ಬ್ರೇಕಿಂಗ್ ನ್ಯೂಸ್
15-11-21 11:26 am Mangaluru Correspondent ಕರಾವಳಿ
ಉಳ್ಳಾಲ, ನ.15: ಕುರ್ನಾಡು ಸುಬ್ಬುಗುಳಿ ಮಸೀದಿಯೆದುರು ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಯುವಕರು ಪುಂಡಾಟಿಕೆ ಮೆರೆದು ಶಾಂತಿ ಭಂಗಕ್ಕೆ ಯತ್ನಿಸಿದ ಘಟನೆ ಭಾನುವಾರ ರಾತ್ರಿ ನಡೆದಿದ್ದು ಆರೋಪಿಗಳನ್ನ ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
ಕುರ್ನಾಡು ನಿವಾಸಿಗಳಾದ ಶರಣ್ , ವಿಘ್ನೇಶ್, ಹರ್ಷಿತ್ ಎಂಬ ಮೂವರು ಯುವಕರನ್ನ ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ. ನಿನ್ನೆ ರಾತ್ರಿ ಈ ಮೂವರು ಯುವಕರು ದ್ವಿಚಕ್ರ ವಾಹನದಲ್ಲಿ ಸುಬ್ಬುಗುಳಿಯ ತಾಜುಲ್ ಉಲಮಾ ಜುಮಾ ಮಸೀದಿ ಎದುರು ಘೋಷಣೆ, ಕೇಕೆ ಹಾಕಿ ಬೋಳಿಯಾರ್ ಕಡೆ ತೆರಳಿದ್ದು ಮತ್ತೆ ಹಿಂದಿರುಗುವಾಗ ಮಸೀದಿ ಬಳಿ ಜನ ಜಮಾಯಿಸಿದ್ದರು. ಜನ ಜಮಾಯಿಸಿದನ್ನ ಕಂಡ ಯುವಕರು ಮಸೀದಿ ಹತ್ತಿರದ ಕ್ಲಬ್ ಒಂದರ ಬಳಿ ಅವಿತಿದ್ದಾರೆ. ಅಶಾಂತಿ ಸೃಷ್ಟಿಸಲು ಯತ್ನಿಸಿದ ಮೂವರು ಯುವಕರನ್ನ ತಕ್ಷಣ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಾಂತಿ ಸೌಹಾರ್ದತೆಯಿಂದ ಬಾಳ್ವೆ ನಡೆಸುತ್ತಿರುವ ಕುರ್ನಾಡು ಬೋಳಿಯಾರ್ ಜನತೆಯ ಶಾಂತಿ ನೆಮ್ಮದಿಯನ್ನು ಕದಡಲು ಕೆಲವು ಪುಂಡ ಯುವಕರು ಯತ್ನಿಸುತ್ತಿದ್ದಾರೆ. ನಿನ್ನೆ ರಾತ್ರಿ ಸುಬ್ಬುಗುಳಿ ಮಸೀದಿ ಬಳಿಯೂ ಶಾಂತಿ ಕದಡಲು ಯುವಕರು ಯತ್ನಿಸಿದ್ದು ಬಂಧಿತ ಅರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುಬ್ಬುಗುಳಿ ಸ್ಥಳೀಯರು ನಿಯೋಗ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
Three held for disrupting peace near Karnad Mosque near Konaje. It is said three youths who came on the two-wheeler tried to disturb the peace by shouting slogans after which localities have caught hold of them and have surrendered them to the police.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm