ಬ್ರೇಕಿಂಗ್ ನ್ಯೂಸ್
17-11-21 12:54 pm Mangaluru Correspondent ಕರಾವಳಿ
ಉಡುಪಿ, ನ.17: ಪಡುಬಿದ್ರಿ ಪೇಟೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಲಕೃಷ್ಣ ಭಟ್ (74) ಎಂಬವರು ಮೃತಪಟ್ಟಿದ್ದಾರೆ. ಏಕಮುಖ ಸಂಚಾರದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ಧಾವಂತದಿಂದ ಬಂದ ಕಾರು ಡಿಕ್ಕಿಯಾಗಿದ್ದು, ಸ್ಕೂಟರ್ ಮತ್ತು ಅದರಲ್ಲಿದ್ದ ಸವಾರ 25 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.
ಪಡುಬಿದ್ರಿಯ ಕೆಳಗಿನ ಪೇಟೆಯಲ್ಲಿ ಘಟನೆ ನಡೆದಿದೆ. ಹೊರ ರಸ್ತೆಯಿಂದ ಸ್ಕೂಟರಿನಲ್ಲಿ ಬಂದಿದ್ದ ಬಾಲಕೃಷ್ಣ ಭಟ್, ಹೈವೇ ರಸ್ತೆಗೆ ಬಂದು ಡಿವೈಡರ್ ದಾಟಿ ಮತ್ತೊಂದು ರಸ್ತೆ ಸೇರುವಲ್ಲಿ ಹಿಂದಿನಿಂದ ಅತಿ ವೇಗದಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ವೇಗದಿಂದ ಬರುತ್ತಿದ್ದ ಕಾರನ್ನು ನೋಡದೆ ರಸ್ತೆ ದಾಟಲು ಹೋಗಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಹೆಜಮಾಡಿಯತ್ತ ಹೋಗುತ್ತಿದ್ದ ಕಾರು ನೇರವಾಗಿ ಸ್ಕೂಟರಿಗೆ ಡಿಕ್ಕಿಯಾಗಿದ್ದರಿಂದ ಅದರ ರಭಸಕ್ಕೆ ಸವಾರ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಬಿದ್ದ ಕಾರಣ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಬಾಲಕೃಷ್ಣ ಭಟ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಗಿದೆ.
ಆದರೆ ಅಷ್ಟರಲ್ಲೇ ಬಾಲಕೃಷ್ಣ ಭಟ್ ಸಾವು ಕಂಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡು, ಪಡುಬಿದ್ರಿಯಲ್ಲಿ ಹೊಟಲೇ ಮ್ಯಾನೇಜರ್ ಆಗಿದ್ದ ಬಾಲಕೃಷ್ಣ ಭಟ್, ಆನಂತರ ಪಡುಬಿದ್ರಿಯಲ್ಲೇ ನೆಲೆಸಿದ್ದರು. ಪಾದೆಬೆಟ್ಟು ಬ್ರಾಹ್ಮಣರ ಸಂಘದಲ್ಲಿ ಸಕ್ರಿಯವಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
Balakrishna Bhat (74), a resident of Padebettu, who was riding scooter towards Mangaluru on the one-way lane was killed after a speeding car following him rammed into his vehicle in the rear. The accident happened at the highway bend at Kelagina Pete, Padubidri on Tuesday November16.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm