ಬ್ರೇಕಿಂಗ್ ನ್ಯೂಸ್
17-11-21 12:54 pm Mangaluru Correspondent ಕರಾವಳಿ
ಉಡುಪಿ, ನ.17: ಪಡುಬಿದ್ರಿ ಪೇಟೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಲಕೃಷ್ಣ ಭಟ್ (74) ಎಂಬವರು ಮೃತಪಟ್ಟಿದ್ದಾರೆ. ಏಕಮುಖ ಸಂಚಾರದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ಧಾವಂತದಿಂದ ಬಂದ ಕಾರು ಡಿಕ್ಕಿಯಾಗಿದ್ದು, ಸ್ಕೂಟರ್ ಮತ್ತು ಅದರಲ್ಲಿದ್ದ ಸವಾರ 25 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.
ಪಡುಬಿದ್ರಿಯ ಕೆಳಗಿನ ಪೇಟೆಯಲ್ಲಿ ಘಟನೆ ನಡೆದಿದೆ. ಹೊರ ರಸ್ತೆಯಿಂದ ಸ್ಕೂಟರಿನಲ್ಲಿ ಬಂದಿದ್ದ ಬಾಲಕೃಷ್ಣ ಭಟ್, ಹೈವೇ ರಸ್ತೆಗೆ ಬಂದು ಡಿವೈಡರ್ ದಾಟಿ ಮತ್ತೊಂದು ರಸ್ತೆ ಸೇರುವಲ್ಲಿ ಹಿಂದಿನಿಂದ ಅತಿ ವೇಗದಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ವೇಗದಿಂದ ಬರುತ್ತಿದ್ದ ಕಾರನ್ನು ನೋಡದೆ ರಸ್ತೆ ದಾಟಲು ಹೋಗಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಹೆಜಮಾಡಿಯತ್ತ ಹೋಗುತ್ತಿದ್ದ ಕಾರು ನೇರವಾಗಿ ಸ್ಕೂಟರಿಗೆ ಡಿಕ್ಕಿಯಾಗಿದ್ದರಿಂದ ಅದರ ರಭಸಕ್ಕೆ ಸವಾರ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಬಿದ್ದ ಕಾರಣ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಬಾಲಕೃಷ್ಣ ಭಟ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಗಿದೆ.
ಆದರೆ ಅಷ್ಟರಲ್ಲೇ ಬಾಲಕೃಷ್ಣ ಭಟ್ ಸಾವು ಕಂಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡು, ಪಡುಬಿದ್ರಿಯಲ್ಲಿ ಹೊಟಲೇ ಮ್ಯಾನೇಜರ್ ಆಗಿದ್ದ ಬಾಲಕೃಷ್ಣ ಭಟ್, ಆನಂತರ ಪಡುಬಿದ್ರಿಯಲ್ಲೇ ನೆಲೆಸಿದ್ದರು. ಪಾದೆಬೆಟ್ಟು ಬ್ರಾಹ್ಮಣರ ಸಂಘದಲ್ಲಿ ಸಕ್ರಿಯವಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
Balakrishna Bhat (74), a resident of Padebettu, who was riding scooter towards Mangaluru on the one-way lane was killed after a speeding car following him rammed into his vehicle in the rear. The accident happened at the highway bend at Kelagina Pete, Padubidri on Tuesday November16.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm