ಬ್ರೇಕಿಂಗ್ ನ್ಯೂಸ್
20-11-21 01:49 pm Mangaluru Correspondent ಕರಾವಳಿ
ಮಂಗಳೂರು, ನ.20: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ದಿಢೀರ್ ಆಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ನಿನ್ನೆಯಷ್ಟೇ ಸಹಕಾರಿ ಸಚಿವ ಸೋಮಶೇಖರ್, ಡಿಸಿಸಿ ಬ್ಯಾಂಕಿನ ಅಕ್ರಮದ ಬಗ್ಗೆ ಹೇಳಿಕೆ ನೀಡಿದ್ದರು. ರಾಜೇಂದ್ರ ಕುಮಾರ್ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜೇಂದ್ರ ಕುಮಾರ್ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ರಾಜೇಂದ್ರ ಕುಮಾರ್, ಸಹಕಾರಿ ಕ್ಷೇತ್ರ ರಾಜಕೀಯ ಮುಕ್ತ ಆಗಿರಬೇಕು ಎನ್ನುವ ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ. ರಾಜಕೀಯ ಪಕ್ಷದಿಂದಲೇ ಸ್ಪರ್ಧಿಸಬೇಕೆಂಬ ಒತ್ತಡ ಬಂದಿತ್ತು. ಆದರೆ ಯಾವುದೇ ರಾಜಕೀಯ ಪಕ್ಷದಲ್ಲಿ ಸ್ಪರ್ಧಿಸಲು ನಾನು ಬಯಸಿಲ್ಲ. ಹಾಗಾಗಿ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಗರದಲ್ಲಿ ಚುನಾವಣಾ ಕಚೇರಿ ಉದ್ಘಾಟಿಸಿ, ವಿಧಾನ ಪರಿಷತ್ ಚುನಾವಣೆಗೆ ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಿದ್ದ ರಾಜೇಂದ್ರ ಕುಮಾರ್ ಇದೀಗ ಸ್ಪರ್ಧೆಯಿಂದಲೇ ಹಿಂಜರಿಯುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಎರಡು ದಿನಗಳಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲು ತೀವ್ರ ಕಸರತ್ತು ನಡೆಸಿದ್ದ ರಾಜೇಂದ್ರ ಕುಮಾರ್ ಗೆ ಟಿಕೆಟ್ ಸಿಗಲ್ಲ ಎನ್ನುವುದು ಖಾತ್ರಿಯಾಗುತ್ತಲೇ ಹಿಂದಕ್ಕೆ ಸರಿದಿದ್ದಾರೆ.
Mangalore SCDCC Rajendra Kumar backs out from contesting MLC elections. Cooperative leader and SCDCC Bank chairman M N Rajendra Kumar had planned to contest from Congress in the MLC poll to be held in December, who presently had decided to contest as an Independent candidate. Couple of days ago a delegation had already met KPCC president D K Shivakumar.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm