ಬ್ರೇಕಿಂಗ್ ನ್ಯೂಸ್
20-11-21 01:49 pm Mangaluru Correspondent ಕರಾವಳಿ
ಮಂಗಳೂರು, ನ.20: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ದಿಢೀರ್ ಆಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ನಿನ್ನೆಯಷ್ಟೇ ಸಹಕಾರಿ ಸಚಿವ ಸೋಮಶೇಖರ್, ಡಿಸಿಸಿ ಬ್ಯಾಂಕಿನ ಅಕ್ರಮದ ಬಗ್ಗೆ ಹೇಳಿಕೆ ನೀಡಿದ್ದರು. ರಾಜೇಂದ್ರ ಕುಮಾರ್ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜೇಂದ್ರ ಕುಮಾರ್ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ರಾಜೇಂದ್ರ ಕುಮಾರ್, ಸಹಕಾರಿ ಕ್ಷೇತ್ರ ರಾಜಕೀಯ ಮುಕ್ತ ಆಗಿರಬೇಕು ಎನ್ನುವ ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ. ರಾಜಕೀಯ ಪಕ್ಷದಿಂದಲೇ ಸ್ಪರ್ಧಿಸಬೇಕೆಂಬ ಒತ್ತಡ ಬಂದಿತ್ತು. ಆದರೆ ಯಾವುದೇ ರಾಜಕೀಯ ಪಕ್ಷದಲ್ಲಿ ಸ್ಪರ್ಧಿಸಲು ನಾನು ಬಯಸಿಲ್ಲ. ಹಾಗಾಗಿ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಗರದಲ್ಲಿ ಚುನಾವಣಾ ಕಚೇರಿ ಉದ್ಘಾಟಿಸಿ, ವಿಧಾನ ಪರಿಷತ್ ಚುನಾವಣೆಗೆ ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಿದ್ದ ರಾಜೇಂದ್ರ ಕುಮಾರ್ ಇದೀಗ ಸ್ಪರ್ಧೆಯಿಂದಲೇ ಹಿಂಜರಿಯುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಎರಡು ದಿನಗಳಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲು ತೀವ್ರ ಕಸರತ್ತು ನಡೆಸಿದ್ದ ರಾಜೇಂದ್ರ ಕುಮಾರ್ ಗೆ ಟಿಕೆಟ್ ಸಿಗಲ್ಲ ಎನ್ನುವುದು ಖಾತ್ರಿಯಾಗುತ್ತಲೇ ಹಿಂದಕ್ಕೆ ಸರಿದಿದ್ದಾರೆ.
Mangalore SCDCC Rajendra Kumar backs out from contesting MLC elections. Cooperative leader and SCDCC Bank chairman M N Rajendra Kumar had planned to contest from Congress in the MLC poll to be held in December, who presently had decided to contest as an Independent candidate. Couple of days ago a delegation had already met KPCC president D K Shivakumar.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm