ಬ್ರೇಕಿಂಗ್ ನ್ಯೂಸ್
20-11-21 01:49 pm Mangaluru Correspondent ಕರಾವಳಿ
ಮಂಗಳೂರು, ನ.20: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ದಿಢೀರ್ ಆಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ನಿನ್ನೆಯಷ್ಟೇ ಸಹಕಾರಿ ಸಚಿವ ಸೋಮಶೇಖರ್, ಡಿಸಿಸಿ ಬ್ಯಾಂಕಿನ ಅಕ್ರಮದ ಬಗ್ಗೆ ಹೇಳಿಕೆ ನೀಡಿದ್ದರು. ರಾಜೇಂದ್ರ ಕುಮಾರ್ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜೇಂದ್ರ ಕುಮಾರ್ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ರಾಜೇಂದ್ರ ಕುಮಾರ್, ಸಹಕಾರಿ ಕ್ಷೇತ್ರ ರಾಜಕೀಯ ಮುಕ್ತ ಆಗಿರಬೇಕು ಎನ್ನುವ ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ. ರಾಜಕೀಯ ಪಕ್ಷದಿಂದಲೇ ಸ್ಪರ್ಧಿಸಬೇಕೆಂಬ ಒತ್ತಡ ಬಂದಿತ್ತು. ಆದರೆ ಯಾವುದೇ ರಾಜಕೀಯ ಪಕ್ಷದಲ್ಲಿ ಸ್ಪರ್ಧಿಸಲು ನಾನು ಬಯಸಿಲ್ಲ. ಹಾಗಾಗಿ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಗರದಲ್ಲಿ ಚುನಾವಣಾ ಕಚೇರಿ ಉದ್ಘಾಟಿಸಿ, ವಿಧಾನ ಪರಿಷತ್ ಚುನಾವಣೆಗೆ ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಿದ್ದ ರಾಜೇಂದ್ರ ಕುಮಾರ್ ಇದೀಗ ಸ್ಪರ್ಧೆಯಿಂದಲೇ ಹಿಂಜರಿಯುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಎರಡು ದಿನಗಳಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲು ತೀವ್ರ ಕಸರತ್ತು ನಡೆಸಿದ್ದ ರಾಜೇಂದ್ರ ಕುಮಾರ್ ಗೆ ಟಿಕೆಟ್ ಸಿಗಲ್ಲ ಎನ್ನುವುದು ಖಾತ್ರಿಯಾಗುತ್ತಲೇ ಹಿಂದಕ್ಕೆ ಸರಿದಿದ್ದಾರೆ.
Mangalore SCDCC Rajendra Kumar backs out from contesting MLC elections. Cooperative leader and SCDCC Bank chairman M N Rajendra Kumar had planned to contest from Congress in the MLC poll to be held in December, who presently had decided to contest as an Independent candidate. Couple of days ago a delegation had already met KPCC president D K Shivakumar.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am