ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.


ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm