ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.


ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm