ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.
ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm