ಬ್ರೇಕಿಂಗ್ ನ್ಯೂಸ್
13-09-20 10:00 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.13: ದ.ಕ. ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 404 ಮಂದಿಗೆ ಸೋಂಕು ದೃಢಪಟ್ಟಿದೆ. ಇಲ್ಲಿವರೆಗೂ ಒಟ್ಟು ಸೋಂಕಿತರ ಸಂಖ್ಯೆ 17 ಸಾವಿರದ ಗಡಿ ದಾಟಿದರೆ, 174 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಮೂವರು ಕೊರೋನಾಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 442ಕ್ಕೆ ಏರಿಕೆ ಕಂಡಿದೆ.
ಬಂಟ್ವಾಳ ತಾಲೂಕಿನ ಓರ್ವ ಹಾಗು ಹೊರಜಿಲ್ಲೆಯ ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಇವರು ಕೊರೊನ ಮಾತ್ರವಲ್ಲದೆ ವಿವಿಧ ರೋಗಗಳಿಂದ ಕೂಡ ಬಳಲುತ್ತಿದ್ದರೆಂದು ಹೇಳಲಾಗಿದೆ.
ಜಿಲ್ಲೆಯಲ್ಲಿ ಕೊರೋನ ಮುಕ್ತರಾದವರ ಸಂಖ್ಯೆ 12,987ಕ್ಕೆ ಏರಿಕೆಯಾದರೆ, 3,934 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,21,093 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 1,03,730 ನೆಗೆಟಿವ್ ಬಂದಿದ್ದರೆ, 17,363 ಪಾಸಿಟಿವ್ ಆಗಿವೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am