ಬ್ರೇಕಿಂಗ್ ನ್ಯೂಸ್
13-09-20 10:00 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.13: ದ.ಕ. ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 404 ಮಂದಿಗೆ ಸೋಂಕು ದೃಢಪಟ್ಟಿದೆ. ಇಲ್ಲಿವರೆಗೂ ಒಟ್ಟು ಸೋಂಕಿತರ ಸಂಖ್ಯೆ 17 ಸಾವಿರದ ಗಡಿ ದಾಟಿದರೆ, 174 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಮೂವರು ಕೊರೋನಾಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 442ಕ್ಕೆ ಏರಿಕೆ ಕಂಡಿದೆ.
ಬಂಟ್ವಾಳ ತಾಲೂಕಿನ ಓರ್ವ ಹಾಗು ಹೊರಜಿಲ್ಲೆಯ ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಇವರು ಕೊರೊನ ಮಾತ್ರವಲ್ಲದೆ ವಿವಿಧ ರೋಗಗಳಿಂದ ಕೂಡ ಬಳಲುತ್ತಿದ್ದರೆಂದು ಹೇಳಲಾಗಿದೆ.
ಜಿಲ್ಲೆಯಲ್ಲಿ ಕೊರೋನ ಮುಕ್ತರಾದವರ ಸಂಖ್ಯೆ 12,987ಕ್ಕೆ ಏರಿಕೆಯಾದರೆ, 3,934 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,21,093 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 1,03,730 ನೆಗೆಟಿವ್ ಬಂದಿದ್ದರೆ, 17,363 ಪಾಸಿಟಿವ್ ಆಗಿವೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm