ಬ್ರೇಕಿಂಗ್ ನ್ಯೂಸ್
13-09-20 10:00 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.13: ದ.ಕ. ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 404 ಮಂದಿಗೆ ಸೋಂಕು ದೃಢಪಟ್ಟಿದೆ. ಇಲ್ಲಿವರೆಗೂ ಒಟ್ಟು ಸೋಂಕಿತರ ಸಂಖ್ಯೆ 17 ಸಾವಿರದ ಗಡಿ ದಾಟಿದರೆ, 174 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಮೂವರು ಕೊರೋನಾಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 442ಕ್ಕೆ ಏರಿಕೆ ಕಂಡಿದೆ.
ಬಂಟ್ವಾಳ ತಾಲೂಕಿನ ಓರ್ವ ಹಾಗು ಹೊರಜಿಲ್ಲೆಯ ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಇವರು ಕೊರೊನ ಮಾತ್ರವಲ್ಲದೆ ವಿವಿಧ ರೋಗಗಳಿಂದ ಕೂಡ ಬಳಲುತ್ತಿದ್ದರೆಂದು ಹೇಳಲಾಗಿದೆ.
ಜಿಲ್ಲೆಯಲ್ಲಿ ಕೊರೋನ ಮುಕ್ತರಾದವರ ಸಂಖ್ಯೆ 12,987ಕ್ಕೆ ಏರಿಕೆಯಾದರೆ, 3,934 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,21,093 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 1,03,730 ನೆಗೆಟಿವ್ ಬಂದಿದ್ದರೆ, 17,363 ಪಾಸಿಟಿವ್ ಆಗಿವೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm