ಬ್ರೇಕಿಂಗ್ ನ್ಯೂಸ್
            
                        13-09-20 11:27 pm Mangalore Reporter ಕರಾವಳಿ
            ಮಂಗಳೂರು, ಸೆಪ್ಟೆಂಬರ್ 13: ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಪುಢಾರಿ ಆಗಿರುವ ವ್ಯಕ್ತಿಯೊಬ್ವರ ಮನೆಯಲ್ಲಿ ರಾಜಕೀಯ ಪ್ರಮುಖರು ಸೇರಿ ಜುಗಾರಿ ಆಡುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ.
ಐದಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ಠಾಣೆಗೆ ಕರೆತಂದಿದ್ದು ನೆಲದಲ್ಲಿ ಕೂರಿಸಿದ್ದಾರೆ. ಈ ಬಗ್ಗೆ ಠಾಣೆಯ ಇನ್ಸ್ ಪೆಕ್ಟರ್ ಬಳಿ ಕೇಳಿದರೆ ದಾಳಿ ನಡೆಸಿದ್ದನ್ನು ಮಾತ್ರ ಖಚಿತ ಪಡಿಸಿದ್ದಾರೆ. ಅಲ್ಲದೆ, ಘಟನೆ ಆಗಿರುವ ಜಾಗ ಮಂಗಳೂರು ವಿವಿಯ ಬಳಿ ಎನ್ನುವ ಮಾಹಿತಿ ನೀಡಿದ್ದಾರೆ.
ಆರೋಪಿಯ ಮನೆಯಲ್ಲಿ ಜುಗಾರಿ ಆಡುತ್ತಿದ್ದ ಸ್ಥಳೀಯ ಮತ್ತೋರ್ವ ಕಾಂಗ್ರೆಸ್ ಬೆಂಬಲಿತ ಮಾಜಿ ಪಂಚಾಯತ್ ಅಧ್ಯಕ್ಷನ ಸಹಿತ ಹಲವರನ್ನು ಬಂಧಿಸಲಾಗಿದೆ. ಬಂಧಿತ ಎಲ್ಲರನ್ನು ಕೊಣಾಜೆ ಠಾಣೆಗೆ ಕರೆತಂದು ಕುಳ್ಳಿರಿಸಿದ್ದನ್ನು ಕಂಡ ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಬಗ್ಗೆ ಠಾಣಾ ಎಸ್ಐ ಬಳಿ ಕೇಳಿದರೆ ದಾಳಿ ನಡೆಸಿದ್ದು ಹೌದು. ಆರೋಪಿಗಳ ಹೆಸರು ಗೊತ್ತಿಲ್ಲ. ಇನ್ನಷ್ಟೇ ಎಫ್ಐಆರ್ ಆಗಬೇಕು ಎಂದು ಹೇಳಿದ್ದು ಸಂಶಯಕ್ಕೆ ಕಾರಣವಾಗಿದೆ. ಜುಗಾರಿ ಆರೋಪಿಗಳು ಪ್ರಭಾವಿಗಳಾಗಿದ್ದು ಪ್ರಕರಣವನ್ನು ತಿರುಚುವ ಸಾಧ್ಯತೆಗಳಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm