ಬ್ರೇಕಿಂಗ್ ನ್ಯೂಸ್
13-09-20 11:27 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಪುಢಾರಿ ಆಗಿರುವ ವ್ಯಕ್ತಿಯೊಬ್ವರ ಮನೆಯಲ್ಲಿ ರಾಜಕೀಯ ಪ್ರಮುಖರು ಸೇರಿ ಜುಗಾರಿ ಆಡುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ.
ಐದಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ಠಾಣೆಗೆ ಕರೆತಂದಿದ್ದು ನೆಲದಲ್ಲಿ ಕೂರಿಸಿದ್ದಾರೆ. ಈ ಬಗ್ಗೆ ಠಾಣೆಯ ಇನ್ಸ್ ಪೆಕ್ಟರ್ ಬಳಿ ಕೇಳಿದರೆ ದಾಳಿ ನಡೆಸಿದ್ದನ್ನು ಮಾತ್ರ ಖಚಿತ ಪಡಿಸಿದ್ದಾರೆ. ಅಲ್ಲದೆ, ಘಟನೆ ಆಗಿರುವ ಜಾಗ ಮಂಗಳೂರು ವಿವಿಯ ಬಳಿ ಎನ್ನುವ ಮಾಹಿತಿ ನೀಡಿದ್ದಾರೆ.
ಆರೋಪಿಯ ಮನೆಯಲ್ಲಿ ಜುಗಾರಿ ಆಡುತ್ತಿದ್ದ ಸ್ಥಳೀಯ ಮತ್ತೋರ್ವ ಕಾಂಗ್ರೆಸ್ ಬೆಂಬಲಿತ ಮಾಜಿ ಪಂಚಾಯತ್ ಅಧ್ಯಕ್ಷನ ಸಹಿತ ಹಲವರನ್ನು ಬಂಧಿಸಲಾಗಿದೆ. ಬಂಧಿತ ಎಲ್ಲರನ್ನು ಕೊಣಾಜೆ ಠಾಣೆಗೆ ಕರೆತಂದು ಕುಳ್ಳಿರಿಸಿದ್ದನ್ನು ಕಂಡ ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಬಗ್ಗೆ ಠಾಣಾ ಎಸ್ಐ ಬಳಿ ಕೇಳಿದರೆ ದಾಳಿ ನಡೆಸಿದ್ದು ಹೌದು. ಆರೋಪಿಗಳ ಹೆಸರು ಗೊತ್ತಿಲ್ಲ. ಇನ್ನಷ್ಟೇ ಎಫ್ಐಆರ್ ಆಗಬೇಕು ಎಂದು ಹೇಳಿದ್ದು ಸಂಶಯಕ್ಕೆ ಕಾರಣವಾಗಿದೆ. ಜುಗಾರಿ ಆರೋಪಿಗಳು ಪ್ರಭಾವಿಗಳಾಗಿದ್ದು ಪ್ರಕರಣವನ್ನು ತಿರುಚುವ ಸಾಧ್ಯತೆಗಳಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm