ಬ್ರೇಕಿಂಗ್ ನ್ಯೂಸ್
05-12-21 09:59 pm HK Desk news ಕರಾವಳಿ
Photo credits : Headline Karnataka
ಉಡುಪಿ, ಡಿ.4: ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆ ನಡೆದಿದ್ದು ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸತ್ತುಬಿದ್ದಿದ್ದ ಎರಡು ಹಸುಗಳನ್ನು ವಾಹನಕ್ಕೆ ಹಾಕಿ ಸಾಗಿಸುವ ಬದಲು ಹಗ್ಗ ಕಟ್ಟಿ ಎಳೆದೊಯ್ದಿದ್ದಾರೆ. ಹೆದ್ದಾರಿ ಕನ್ ಸ್ಟ್ರಕ್ಷನ್ ಕೆಲಸ ಮಾಡುವ ಐಆರ್ ಬಿ ಕಂಪನಿಯವರು ಈ ರೀತಿ ಹಸುಗಳನ್ನು ಹೆದ್ದಾರಿಯಲ್ಲಿ ಎಳೆದೊಯ್ದ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಗರ ಪಾಲಿಕೆ ಅಥವಾ ಆಯಾ ಭಾಗದ ಸ್ಥಳೀಯಾಡಳಿತಗಳು ಇದನ್ನು ಮಾಡಬೇಕಿತ್ತು. ಆದರೆ ಅವರು ಮಾಡಿಲ್ಲ ಎಂದು ಹೆದ್ದಾರಿ ಗಸ್ತು ನಿರತ ಐಆರ್ ಬಿ ಕಂಪನಿಯವರು ಹಸುಗಳನ್ನು ಎತ್ತುವ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ.
ಹಸುಗಳನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆಯ ವಿಡಿಯೋ ವೈರಲ್ ಆಗಿದ್ದು ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Udupi IRB construction company tows cow that had died of an accident, VHP Angry over cruel act. The video of this has gone viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am