ಬ್ರೇಕಿಂಗ್ ನ್ಯೂಸ್
05-12-21 11:15 pm HK Desk news ಕರಾವಳಿ
ಮಂಗಳೂರು, ಡಿ.5: ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ದುಬೈನ ಶಾರ್ಜಾಕ್ಕೆ ಹೊರಟಿದ್ದ ಕುಟುಂಬದ ಮಹಿಳೆಗೆ ಹೃದಯಾಘಾತ ಆಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ತೊಂದರೆ ಉಂಟಾಗಿದ್ದು ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಎದುರಿಸಿದ್ದರು. ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಪತಿಯೊಂದಿಗೆ ಶಾರ್ಜಾಕ್ಕೆ ತೆರಳುತ್ತಿದ್ದಾಗ ಡಿ.3 ರಂದು ಘಟನೆ ನಡೆದಿದೆ. ಈ ಬಗ್ಗೆ ಏರ್ಪೋರ್ಟ್ ಆಪರೇಶನ್ ಕಂಟ್ರೋಲ್ ಸೆಂಟ್ರಲ್ ಗೆ ಬೆಳಗ್ಗೆ 9.20 ಕ್ಕೆ ಸಂದೇಶ ಬಂದಿದ್ದು ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ವಿಮಾನವನ್ನು ತುರ್ತಾಗಿ ನಿಲ್ದಾಣದಲ್ಲಿ ಇಳಿಸಿ, ಮೂರು ಮಕ್ಕಳು ಮತ್ತು ಮಹಿಳೆ ಹಾಗೂ ಪತಿಯನ್ನು ಅಧಿಕಾರಿಗಳು ನೇರವಾಗಿ ಎಜೆ ಆಸ್ಪತ್ರೆಗೆ ಕರೆತಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ವಿಮಾನ ಲ್ಯಾಂಡ್ ಆಗಿದ್ದು 17 ನಿಮಿಷದಲ್ಲಿ ಎಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು, ಆರೋಗ್ಯ ಸಿಬಂದಿ ಕೂಡ ಮಹಿಳೆ ಜೊತೆಗೆ ಬಂದಿದ್ದರು.
ವೈದ್ಯರು ಬಳಿಕ ಚಿಕಿತ್ಸೆ ನೀಡಿದ್ದು ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದರಂತೆ, ಮಹಿಳೆ ಮತ್ತು ಕುಟುಂಬವನ್ನು ಅದೇ ದಿನ ರಾತ್ರಿ 11 ಗಂಟೆಗೆ ಶಾರ್ಜಾಕ್ಕೆ ಕರೆದೊಯ್ಯಲು ಏರ್ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
Woman gets heart attack in Dubai Sharjah flight emergency landing made in Mangalore. The flight was from Kannur and made emergency landing in Mangalore International Airport.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm