ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.
ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
25-04-25 06:30 pm
Bangalore Correspondent
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
25-04-25 06:37 pm
HK News Desk
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm