ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.

ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am