ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 06:15 pm
Mangalore Correspondent
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm