ಬ್ರೇಕಿಂಗ್ ನ್ಯೂಸ್
08-12-21 10:53 am HK Desk news ಕರಾವಳಿ
Photo credits : Representational image
ಪುತ್ತೂರು, ಡಿ.8 : ಸತತ ಎರಡು ದಿನಗಳಿಂದ ನಡೆದಿರುವ ಹಲ್ಲೆ ಪ್ರಕರಣದಿಂದಾಗಿ ಉಪ್ಪಿನಂಗಡಿ ಉದ್ವಿಗ್ನವಾಗಿದ್ದು, ಹಿಂದು – ಮುಸ್ಲಿಂ ನಡುವೆ ಗಲಭೆ ಹತ್ತಿಕೊಳ್ಳದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ಪಿಎಸ್ಐ, 38 ಹೆಡ್ ಕಾನ್ಸ್ ಟೇಬಲ್, ಮೂರು ಡಿಎಆರ್ ತುಕಡಿ, ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ಮೊಕ್ಕಾಂ ಇರಿಸಲಾಗಿದೆ.
ಇದೇ ವೇಳೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಯಿಂದಲೂ ಹೆಚ್ಚುವರಿ ಪೊಲೀಸರನ್ನು ಉಪ್ಪಿನಂಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಈ ನಾಲ್ಕು ಠಾಣೆಗಳ ಅಪರಾಧ ವಿಭಾಗದ ಪ್ರಮುಖರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿದೆ.
ಈಗಾಗ್ಲೇ ಶನಿವಾರ ರಾತ್ರಿ ನಡೆದ ಝಕರಿಯಾ ಮತ್ತಿತರರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿ ಜಯರಾಮ (21) ಮತ್ತು ಶೋಧನ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಮೀನು ಮಾರಾಟ ಮಾಡುತ್ತಿದ್ದ ಅಶೋಕ್ ಮತ್ತು ಮೀನು ಖರೀದಿಗೆ ಬಂದಿದ್ದ ಮಹೇಶ್ ಎಂಬವರ ಮೇಲೆ ಮುಸುಕುಧಾರಿಗಳ ತಂಡ ದಾಳಿ ನಡೆಸಿತ್ತು. ಇವರಿಬ್ಬರೂ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು, ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ಉಪ್ಪಿನಂಗಡಿ ಪರಿಸರ ಉದ್ವಿಗ್ನ ಸ್ಥಿತಿಗೆ ಒಳಗಾಗಿದ್ದು ಹಿಂದು –ಮುಸ್ಲಿಂ ದ್ವೇಷಕ್ಕೆ ಕಾರಣವಾಗುವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ.
Uppinangady fight between two groups police deployed all over town. Recently there were continuous fights between two groups.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm