ಬ್ರೇಕಿಂಗ್ ನ್ಯೂಸ್
08-12-21 12:36 pm HK Desk news ಕರಾವಳಿ
ಮಂಗಳೂರು, ಡಿ.8 : ಇಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷವುಣಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮೋರ್ಗನ್ ಗೇಟ್ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ(26), ಇಬ್ಬರು ಮಕ್ಕಳಾದ ಸಪ್ನಾ (8) ಮತ್ತು (4) ಮೃತರು.
ನಾಗೇಶ್ ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 15 ದಿನಗಳ ಹಿಂದಷ್ಟೇ ಮೋರ್ಗನ್ ಗೇಟ್ ನಲ್ಲಿ ಬಾಡಿಗೆ ಮನೆ ಪಡೆದು ಉಳಿದುಕೊಂಡಿದ್ದರು.







ಪತ್ನಿ ಮತ್ತು ಮಕ್ಕಳು ಮಲಗಿದ್ದಲ್ಲೇ ವಿಷಾಹಾರದಿಂದ ಸಾವನ್ನಪ್ಪಿದ ರೀತಿ ಕಂಡುಬಂದಿದೆ. ಮಕ್ಕಳು ಶಾಲೆಗೆ ಹೋಗುತ್ತಿದ್ದು ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಪಕ್ಕದಲ್ಲಿರುವ ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ತಾಯಿ, ಮಕ್ಕಳು ಮಲಗಿದಲ್ಲೇ ಶವವಾಗಿದ್ದಾರೆ. ಪಕ್ಕದಲ್ಲಿಯೇ ನಾಗೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಾಕಾಗಿ ಈ ಕೃತ್ಯ ನಡೆಸಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆದಿದೆ.
In a shocking incident, a man ended his life and his wife and two kids were found dead due to poisoning at their residence at Morgans Gate. The incident came to light on Wednesday December 8 morning. The deceased are identified as Nagesh Sheriguppi (30), Vijayalaxmi (26), Sapna (8) and Samarth (4).
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm