ಬ್ರೇಕಿಂಗ್ ನ್ಯೂಸ್
10-12-21 04:34 pm HK Desk news ಕರಾವಳಿ
ಉಡುಪಿ, ಡಿ.10: ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಗಮನಿಸಿದ ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ.
ಬಸ್ ತೆರಳುತ್ತಿದ್ದಾಗಲೇ ಇತರೇ ಪ್ರಯಾಣಿಕರು ಕಂಡಕ್ಟರ್ ಗಮನಕ್ಕೆ ತಂದಿದ್ದರು. ಬಸ್ಸಿನ ಒಳಗಡೆಯೇ ಈ ಬಗ್ಗೆ ತರಾಟೆ, ಜಟಾಪಟಿ ನಡೆದಿತ್ತು. ಆನಂತರ, ಉಡುಪಿ ಬಸ್ ನಿಲ್ದಾಣದಲ್ಲಿ ಯುವತಿ ಮತ್ತು ಯುವಕ ಬಸ್ ಇಳಿಯುತ್ತಿದ್ದಂತೆ ಅಲ್ಲಿನ ಇತರ ಬಸ್ ನಿರ್ವಾಹಕರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನೂ ತರಾಟೆಗೆತ್ತಿಕೊಂಡಿದ್ದಾರೆ.
ಯುವತಿಯನ್ನು ಅಶ್ಲೀಲವಾಗಿ ನಿಂದಿಸಿ, ನೀನು ಮೈಮೇಲೆ ಬಿದ್ದು ಹೋಗಿದ್ದರಿಂದ ಈ ರೀತಿ ಆಗಿದ್ದಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದ್ದು ಎನ್ನಲಾಗುತ್ತಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದ್ದಾರೆ. ಯುವಕ ಕಾಲೇಜು ವಿದ್ಯಾರ್ಥಿಯ ರೀತಿ ಕಂಡುಬಂದಿದ್ದು, ಯಾವ ಉದ್ದೇಶದಿಂದ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದರು ಎನ್ನುವುದು ಗೊತ್ತಾಗಿಲ್ಲ.
Udupi Couple found romancing in Bus held by Public. The two belonged to different communities and we're lectured by public for being misbehaving in the bus.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm