ಬ್ರೇಕಿಂಗ್ ನ್ಯೂಸ್
10-12-21 04:34 pm HK Desk news ಕರಾವಳಿ
ಉಡುಪಿ, ಡಿ.10: ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಗಮನಿಸಿದ ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ.
ಬಸ್ ತೆರಳುತ್ತಿದ್ದಾಗಲೇ ಇತರೇ ಪ್ರಯಾಣಿಕರು ಕಂಡಕ್ಟರ್ ಗಮನಕ್ಕೆ ತಂದಿದ್ದರು. ಬಸ್ಸಿನ ಒಳಗಡೆಯೇ ಈ ಬಗ್ಗೆ ತರಾಟೆ, ಜಟಾಪಟಿ ನಡೆದಿತ್ತು. ಆನಂತರ, ಉಡುಪಿ ಬಸ್ ನಿಲ್ದಾಣದಲ್ಲಿ ಯುವತಿ ಮತ್ತು ಯುವಕ ಬಸ್ ಇಳಿಯುತ್ತಿದ್ದಂತೆ ಅಲ್ಲಿನ ಇತರ ಬಸ್ ನಿರ್ವಾಹಕರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನೂ ತರಾಟೆಗೆತ್ತಿಕೊಂಡಿದ್ದಾರೆ.
ಯುವತಿಯನ್ನು ಅಶ್ಲೀಲವಾಗಿ ನಿಂದಿಸಿ, ನೀನು ಮೈಮೇಲೆ ಬಿದ್ದು ಹೋಗಿದ್ದರಿಂದ ಈ ರೀತಿ ಆಗಿದ್ದಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದ್ದು ಎನ್ನಲಾಗುತ್ತಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದ್ದಾರೆ. ಯುವಕ ಕಾಲೇಜು ವಿದ್ಯಾರ್ಥಿಯ ರೀತಿ ಕಂಡುಬಂದಿದ್ದು, ಯಾವ ಉದ್ದೇಶದಿಂದ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದರು ಎನ್ನುವುದು ಗೊತ್ತಾಗಿಲ್ಲ.
Udupi Couple found romancing in Bus held by Public. The two belonged to different communities and we're lectured by public for being misbehaving in the bus.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am