ಬ್ರೇಕಿಂಗ್ ನ್ಯೂಸ್
11-12-21 10:19 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.11 : ತಡೆಗೋಡೆ ಕುಸಿದು ಬಿದ್ದು ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಬೋಂದೆಲ್ ಬಳಿಯ ಕೃಷ್ಣನಗರದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ಮಹಿಳೆ ತಿಮ್ಮಕ್ಕ(42) ಮೃತರು. ಮಂಗಳೂರು ಮಹಾನಗರ ಪಾಲಿಕೆಯ ಜಲಸಿರಿ ಯೋಜನೆಯಡಿ ಪೈಪ್ ಲೈನ್ ಹಾಕಲು ಗುಂಡಿ ಅಗೆಯುವ ಕಾಮಗಾರಿ ನಡೆಸುತ್ತಿದ್ದಾಗ, ಒಂದು ಭಾಗದಲ್ಲಿ ಕಟ್ಟಿದ್ದ ಕೆಂಪು ಕಲ್ಲಿನ ಗೋಡೆ ಕುಸಿದು ಬಿದ್ದಿದೆ. ಧರೆ ಕುಸಿಯದಂತೆ ಎತ್ತರಕ್ಕೆ ತಡೆಗೋಡೆ ಕಟ್ಟಿದ್ದು, ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಅರ್ಧ ಗಂಟೆ ಕಾಲ ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿದ್ದು, ಬಳಿಕ ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳೀಯರು, ಇತರ ಕಾರ್ಮಿಕರು ಜೆಸಿಬಿ ಸಹಾಯದಲ್ಲಿ ಮಣ್ಣು ತೆರವು ಮಾಡುವ ಕಾರ್ಯ ಮಾಡಿದರೂ, ವಿಳಂಬವಾಗಿದ್ದು ಮಹಿಳೆ ಸಾವಿಗೆ ಕಾರಣವಾಗಿತ್ತು.

ಮಹಿಳೆಯ 12 ವರ್ಷದ ಪುತ್ರಿ ಪುಷ್ಪಾ ಕೂಡ ಜೊತೆಗಿದ್ದು, ಆಕೆಯೂ ಮಣ್ಣಿನಡಿ ಸಿಲುಕಿದ್ದಳು. ಆದರೆ, ಮಗುವಿಗೆ ಹೆಚ್ಚು ಅಪಾಯ ಆಗಿಲ್ಲ. ಸ್ವಲ್ಪ ಮಣ್ಣು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಳು. ಕಾವೂರು ಪೊಲೀಸರು ಮಹಾನಗರ ಪಾಲಿಕೆಯ ಕಾಮಗಾರಿ ನಿರ್ವಹಿಸುತ್ತಿದ್ದ ಗುತ್ತಿಗೆದಾರನ ಮೇಲೆ ಕೇಸು ದಾಖಲಿಸಿದ್ದಾರೆ. ಅಪಾಯ ಇದ್ದರೂ, ಕೂಲಿಯಾಳುಗಳ ಬಗ್ಗೆ ಜಾಗ್ರತೆ ವಹಿಸದೇ ಇದ್ದ ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
A retaining wall collapsed at Krishnanagar, Bondel in the outskirts of the city here on Saturday, December 11 in which 42 year old woman died on spot.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm