ಬ್ರೇಕಿಂಗ್ ನ್ಯೂಸ್
            
                        14-09-20 06:08 pm Mangalore Reporter ಕರಾವಳಿ
            ಕಾಸರಗೋಡು, ಸೆ.14: ವಂಚನೆ ಪ್ರಕರಣ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.
ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ನಡೆಸಿದ್ದು ಮೂರು ಬಾರಿ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.



ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಜಲಫಿರಂಗಿ ಎದುರಾಗಿ ನಿಂತು ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತರು. ಉಪಾಧ್ಯಕ್ಷ ಸದಾನಂದ ರೆ, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಪಿ.ಆರ್ ಸುನಿಲ್, ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪಾಲ್ಗೊಂಡಿದ್ದರು. 
ಜಲಫಿರಂಗಿ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಲು ಪೊಲೀಸರು ಯತ್ನಿಸಿದರೂ ಕಾರ್ಯಕರ್ತರು ಕದಲಲಿಲ್ಲ. ಬಳಿಕ ಕಾರ್ಯಕರ್ತರನ್ನು ಬಂಧಿಸಿದರು.
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm