ಬ್ರೇಕಿಂಗ್ ನ್ಯೂಸ್
14-09-20 06:08 pm Mangalore Reporter ಕರಾವಳಿ
ಕಾಸರಗೋಡು, ಸೆ.14: ವಂಚನೆ ಪ್ರಕರಣ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.
ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ನಡೆಸಿದ್ದು ಮೂರು ಬಾರಿ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.



ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಜಲಫಿರಂಗಿ ಎದುರಾಗಿ ನಿಂತು ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತರು. ಉಪಾಧ್ಯಕ್ಷ ಸದಾನಂದ ರೆ, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಪಿ.ಆರ್ ಸುನಿಲ್, ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪಾಲ್ಗೊಂಡಿದ್ದರು.
ಜಲಫಿರಂಗಿ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಲು ಪೊಲೀಸರು ಯತ್ನಿಸಿದರೂ ಕಾರ್ಯಕರ್ತರು ಕದಲಲಿಲ್ಲ. ಬಳಿಕ ಕಾರ್ಯಕರ್ತರನ್ನು ಬಂಧಿಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am