ಬ್ರೇಕಿಂಗ್ ನ್ಯೂಸ್
14-09-20 06:08 pm Mangalore Reporter ಕರಾವಳಿ
ಕಾಸರಗೋಡು, ಸೆ.14: ವಂಚನೆ ಪ್ರಕರಣ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.
ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ನಡೆಸಿದ್ದು ಮೂರು ಬಾರಿ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.



ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಜಲಫಿರಂಗಿ ಎದುರಾಗಿ ನಿಂತು ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತರು. ಉಪಾಧ್ಯಕ್ಷ ಸದಾನಂದ ರೆ, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಪಿ.ಆರ್ ಸುನಿಲ್, ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪಾಲ್ಗೊಂಡಿದ್ದರು.
ಜಲಫಿರಂಗಿ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಲು ಪೊಲೀಸರು ಯತ್ನಿಸಿದರೂ ಕಾರ್ಯಕರ್ತರು ಕದಲಲಿಲ್ಲ. ಬಳಿಕ ಕಾರ್ಯಕರ್ತರನ್ನು ಬಂಧಿಸಿದರು.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm