ಬ್ರೇಕಿಂಗ್ ನ್ಯೂಸ್
14-09-20 06:08 pm Mangalore Reporter ಕರಾವಳಿ
ಕಾಸರಗೋಡು, ಸೆ.14: ವಂಚನೆ ಪ್ರಕರಣ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.
ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ನಡೆಸಿದ್ದು ಮೂರು ಬಾರಿ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.



ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಜಲಫಿರಂಗಿ ಎದುರಾಗಿ ನಿಂತು ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತರು. ಉಪಾಧ್ಯಕ್ಷ ಸದಾನಂದ ರೆ, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಪಿ.ಆರ್ ಸುನಿಲ್, ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪಾಲ್ಗೊಂಡಿದ್ದರು.
ಜಲಫಿರಂಗಿ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಲು ಪೊಲೀಸರು ಯತ್ನಿಸಿದರೂ ಕಾರ್ಯಕರ್ತರು ಕದಲಲಿಲ್ಲ. ಬಳಿಕ ಕಾರ್ಯಕರ್ತರನ್ನು ಬಂಧಿಸಿದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm