ಬ್ರೇಕಿಂಗ್ ನ್ಯೂಸ್
14-09-20 06:08 pm Mangalore Reporter ಕರಾವಳಿ
ಕಾಸರಗೋಡು, ಸೆ.14: ವಂಚನೆ ಪ್ರಕರಣ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.
ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ನಡೆಸಿದ್ದು ಮೂರು ಬಾರಿ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.



ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಜಲಫಿರಂಗಿ ಎದುರಾಗಿ ನಿಂತು ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತರು. ಉಪಾಧ್ಯಕ್ಷ ಸದಾನಂದ ರೆ, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಪಿ.ಆರ್ ಸುನಿಲ್, ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪಾಲ್ಗೊಂಡಿದ್ದರು.
ಜಲಫಿರಂಗಿ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಲು ಪೊಲೀಸರು ಯತ್ನಿಸಿದರೂ ಕಾರ್ಯಕರ್ತರು ಕದಲಲಿಲ್ಲ. ಬಳಿಕ ಕಾರ್ಯಕರ್ತರನ್ನು ಬಂಧಿಸಿದರು.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm