ಬ್ರೇಕಿಂಗ್ ನ್ಯೂಸ್
13-12-21 10:04 pm HK Desk news ಕರಾವಳಿ
ಮಂಗಳೂರು, ಡಿ.13 : ಕೇರಳ ಮೂಲದ ಇಬ್ಬರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮಾರಾಟ ಉದ್ದೇಶದಿಂದ ಗಾಂಜಾ ಒಯ್ಯುತ್ತಿದ್ದಾಗ ಉಳ್ಳಾಲ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಉಳ್ಳಾಲದ ಕುಂಪಲದ ಬಳಿಯ ಬಗಂಬಿಲ ಎಂಬಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು, 220 ಗ್ರಾಮ್ ಗಾಂಜಾ ಜೊತೆಗೆ ಬಂಧಿಸಲಾಗಿದೆ. ಯೆನಪೋಯಾ ಡೆಂಟಲ್ ಕಾಲೇಜಿನ ವಿದ್ಯಾರ್ಥಿ, ತೃಶ್ಶೂರು ನಿವಾಸಿ ಆದರ್ಶ್ ಜ್ಯೋತಿ (22), ನಿಟ್ಟೆ ನರ್ಸಿಂಗ್ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿ, ಕೊಟ್ಟಾಯಂ ನಿವಾಸಿ ಯೋಯಲ್ ಜೋಯ್ಸ್ (22) ಬಂಧಿತರು.
ಸ್ಕೂಟರಿನಲ್ಲಿ ಗಾಂಜಾ ಇಟ್ಟುಕೊಂಡು ಸಾಗುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಎನ್ ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Two medical college students arrested for peddling drugs in two Wheeler in Ullal.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm