ಬ್ರೇಕಿಂಗ್ ನ್ಯೂಸ್
13-12-21 10:04 pm HK Desk news ಕರಾವಳಿ
ಮಂಗಳೂರು, ಡಿ.13 : ಕೇರಳ ಮೂಲದ ಇಬ್ಬರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮಾರಾಟ ಉದ್ದೇಶದಿಂದ ಗಾಂಜಾ ಒಯ್ಯುತ್ತಿದ್ದಾಗ ಉಳ್ಳಾಲ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಉಳ್ಳಾಲದ ಕುಂಪಲದ ಬಳಿಯ ಬಗಂಬಿಲ ಎಂಬಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು, 220 ಗ್ರಾಮ್ ಗಾಂಜಾ ಜೊತೆಗೆ ಬಂಧಿಸಲಾಗಿದೆ. ಯೆನಪೋಯಾ ಡೆಂಟಲ್ ಕಾಲೇಜಿನ ವಿದ್ಯಾರ್ಥಿ, ತೃಶ್ಶೂರು ನಿವಾಸಿ ಆದರ್ಶ್ ಜ್ಯೋತಿ (22), ನಿಟ್ಟೆ ನರ್ಸಿಂಗ್ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿ, ಕೊಟ್ಟಾಯಂ ನಿವಾಸಿ ಯೋಯಲ್ ಜೋಯ್ಸ್ (22) ಬಂಧಿತರು.



ಸ್ಕೂಟರಿನಲ್ಲಿ ಗಾಂಜಾ ಇಟ್ಟುಕೊಂಡು ಸಾಗುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಎನ್ ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Two medical college students arrested for peddling drugs in two Wheeler in Ullal.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm