ಬ್ರೇಕಿಂಗ್ ನ್ಯೂಸ್
14-12-21 09:07 pm HK Desk news ಕರಾವಳಿ
ಪುತ್ತೂರು, ಡಿ.14 : ಸುಳ್ಯದ ಕುಗ್ರಾಮಗಳಿಗೆ 80ರ ದಶಕದಲ್ಲಿ ಖಾಸಗಿ ಬಸ್ ಓಡಿಸಿ, ಜನಾನುರಾಗಿಯಾಗಿದ್ದ ಅವಿನಾಶ್ ಬಸ್ಸಿನ ಮಾಲಕ ನಾರಾಯಣ ರೈ (73) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ಸಮಯಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಾರಾಯಣ ರೈ, ಅದೇ ನೆಪದಲ್ಲಿ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ. ಆರೋಗ್ಯ ಸಮಸ್ಯೆಯಿಂದ ನೊಂದು ಸಾವಿಗೆ ಶರಣಾಗಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
80 ರ ದಶಕದಲ್ಲಿ ಬಸ್ ಸಾರಿಗೆ ಇಲ್ಲದೇ ಇದ್ದಾಗ ಗ್ರಾಮಾಂತರ ಪ್ರದೇಶಗಳಿಗೆ ಖಾಸಗಿ ಬಸ್ ಹಾಕಿದ್ದ ನಾರಾಯಣ ರೈ, ಹಳ್ಳಿ ಜನರಿಗೆ ಆಸರೆಯಾಗಿದ್ದರು. ವಿದ್ಯಾರ್ಥಿಗಳು, ಬಡ ಜನರ ಸಂಚಾರಕ್ಕೆ ಬಸ್ ಕಲ್ಪಿಸಿದ್ದು ದೊಡ್ಡ ಕೊಡುಗೆಯಾಗಿತ್ತು. ಸುಳ್ಯದಿಂದ ಮಂಡೆಕೋಲು, ತೊಡಿಕಾನ, ಪಣತ್ತಾರು, ಕಡಬ, ಪಂಜಕ್ಕೆ ಬಸ್ ಸಾರಿಗೆ ವ್ಯವಸ್ಥೆ ಮಾಡಿದ್ದರು. ನಾರಾಯಣ ರೈ ಪತ್ನಿ , ಇಬ್ಬರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Puttur 73-year-old Avinash bus owner commits suicide at his residence. He had established Bus Services in Sullia in late 80's.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm