ಬ್ರೇಕಿಂಗ್ ನ್ಯೂಸ್
14-12-21 09:07 pm HK Desk news ಕರಾವಳಿ
ಪುತ್ತೂರು, ಡಿ.14 : ಸುಳ್ಯದ ಕುಗ್ರಾಮಗಳಿಗೆ 80ರ ದಶಕದಲ್ಲಿ ಖಾಸಗಿ ಬಸ್ ಓಡಿಸಿ, ಜನಾನುರಾಗಿಯಾಗಿದ್ದ ಅವಿನಾಶ್ ಬಸ್ಸಿನ ಮಾಲಕ ನಾರಾಯಣ ರೈ (73) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ಸಮಯಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಾರಾಯಣ ರೈ, ಅದೇ ನೆಪದಲ್ಲಿ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ. ಆರೋಗ್ಯ ಸಮಸ್ಯೆಯಿಂದ ನೊಂದು ಸಾವಿಗೆ ಶರಣಾಗಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
80 ರ ದಶಕದಲ್ಲಿ ಬಸ್ ಸಾರಿಗೆ ಇಲ್ಲದೇ ಇದ್ದಾಗ ಗ್ರಾಮಾಂತರ ಪ್ರದೇಶಗಳಿಗೆ ಖಾಸಗಿ ಬಸ್ ಹಾಕಿದ್ದ ನಾರಾಯಣ ರೈ, ಹಳ್ಳಿ ಜನರಿಗೆ ಆಸರೆಯಾಗಿದ್ದರು. ವಿದ್ಯಾರ್ಥಿಗಳು, ಬಡ ಜನರ ಸಂಚಾರಕ್ಕೆ ಬಸ್ ಕಲ್ಪಿಸಿದ್ದು ದೊಡ್ಡ ಕೊಡುಗೆಯಾಗಿತ್ತು. ಸುಳ್ಯದಿಂದ ಮಂಡೆಕೋಲು, ತೊಡಿಕಾನ, ಪಣತ್ತಾರು, ಕಡಬ, ಪಂಜಕ್ಕೆ ಬಸ್ ಸಾರಿಗೆ ವ್ಯವಸ್ಥೆ ಮಾಡಿದ್ದರು. ನಾರಾಯಣ ರೈ ಪತ್ನಿ , ಇಬ್ಬರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Puttur 73-year-old Avinash bus owner commits suicide at his residence. He had established Bus Services in Sullia in late 80's.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm