ಬ್ರೇಕಿಂಗ್ ನ್ಯೂಸ್
16-12-21 04:06 pm HK Desk news ಕರಾವಳಿ
ಮಂಗಳೂರು, ಡಿ.16 : ಉಪ್ಪಿನಂಗಡಿ ಘಟನೆ ಹಿನ್ನೆಲೆಯಲ್ಲಿ ವಾಟ್ಸಪ್ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಪೊಲೀಸರನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಹಾಕಿದ್ದು ಈ ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕದ್ರಿ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಕರೆಂಟ್ ಅಫೇರ್ಸ್ ಎನ್ನುವ ವಾಟ್ಸಪ್ ಗ್ರೂಪ್ ನಲ್ಲಿ ಪೊಲೀಸರಿಗೆ ತಲ್ವಾರ್ ಹಿಡಿಯೋಕೆ, ಮುಸ್ಲಿಮರನ್ನು ಒಡೆದು ಉರುಳಿಸೋಕೆ ಯಾರು ಪರ್ಮಿಷನ್ ಕೊಟ್ಟಿದ್ದು.. ಪೊಲೀಸರ ತಲೆಯನ್ನು ಒಂದು ದಿನ ರಸ್ತೆಯಲ್ಲೇ ಉರುಳಿಸಬೇಕಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದರ ಸ್ಕ್ರೀನ್ ಶಾಟ್ ವೈರಲ್ ಆಗಿದ್ದು ಪೊಲೀಸರಿಗೆ ಬಹಿರಂಗ ಬೆದರಿಕೆ ಹಾಕಿದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತ ಕೇಸು ದಾಖಲಿಸಬೇಕೆಂದು ಆಗ್ರಹ ವ್ಯಕ್ತವಾಗಿತ್ತು.


ಇದೇ ವಿಚಾರ ಮುಂದಿಟ್ಟು ಕದ್ರಿ ನಿವಾಸಿ ಪ್ರದೀಪ್ ಕುಮಾರ್ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ರೀತಿ ವರ್ತಿಸಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಮಾಡಿದ್ದಾರೆ.
PFI uppinangady lati charge, open life threat WhatsApp messages to police has become viral on social media. In connection to this a case has been filed at Kadri Police station in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm