ಬ್ರೇಕಿಂಗ್ ನ್ಯೂಸ್
16-12-21 04:06 pm HK Desk news ಕರಾವಳಿ
ಮಂಗಳೂರು, ಡಿ.16 : ಉಪ್ಪಿನಂಗಡಿ ಘಟನೆ ಹಿನ್ನೆಲೆಯಲ್ಲಿ ವಾಟ್ಸಪ್ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಪೊಲೀಸರನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಹಾಕಿದ್ದು ಈ ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕದ್ರಿ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಕರೆಂಟ್ ಅಫೇರ್ಸ್ ಎನ್ನುವ ವಾಟ್ಸಪ್ ಗ್ರೂಪ್ ನಲ್ಲಿ ಪೊಲೀಸರಿಗೆ ತಲ್ವಾರ್ ಹಿಡಿಯೋಕೆ, ಮುಸ್ಲಿಮರನ್ನು ಒಡೆದು ಉರುಳಿಸೋಕೆ ಯಾರು ಪರ್ಮಿಷನ್ ಕೊಟ್ಟಿದ್ದು.. ಪೊಲೀಸರ ತಲೆಯನ್ನು ಒಂದು ದಿನ ರಸ್ತೆಯಲ್ಲೇ ಉರುಳಿಸಬೇಕಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದರ ಸ್ಕ್ರೀನ್ ಶಾಟ್ ವೈರಲ್ ಆಗಿದ್ದು ಪೊಲೀಸರಿಗೆ ಬಹಿರಂಗ ಬೆದರಿಕೆ ಹಾಕಿದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತ ಕೇಸು ದಾಖಲಿಸಬೇಕೆಂದು ಆಗ್ರಹ ವ್ಯಕ್ತವಾಗಿತ್ತು.


ಇದೇ ವಿಚಾರ ಮುಂದಿಟ್ಟು ಕದ್ರಿ ನಿವಾಸಿ ಪ್ರದೀಪ್ ಕುಮಾರ್ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ರೀತಿ ವರ್ತಿಸಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಮಾಡಿದ್ದಾರೆ.
PFI uppinangady lati charge, open life threat WhatsApp messages to police has become viral on social media. In connection to this a case has been filed at Kadri Police station in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am