ಬ್ರೇಕಿಂಗ್ ನ್ಯೂಸ್
16-12-21 04:06 pm HK Desk news ಕರಾವಳಿ
ಮಂಗಳೂರು, ಡಿ.16 : ಉಪ್ಪಿನಂಗಡಿ ಘಟನೆ ಹಿನ್ನೆಲೆಯಲ್ಲಿ ವಾಟ್ಸಪ್ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಪೊಲೀಸರನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಹಾಕಿದ್ದು ಈ ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕದ್ರಿ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಕರೆಂಟ್ ಅಫೇರ್ಸ್ ಎನ್ನುವ ವಾಟ್ಸಪ್ ಗ್ರೂಪ್ ನಲ್ಲಿ ಪೊಲೀಸರಿಗೆ ತಲ್ವಾರ್ ಹಿಡಿಯೋಕೆ, ಮುಸ್ಲಿಮರನ್ನು ಒಡೆದು ಉರುಳಿಸೋಕೆ ಯಾರು ಪರ್ಮಿಷನ್ ಕೊಟ್ಟಿದ್ದು.. ಪೊಲೀಸರ ತಲೆಯನ್ನು ಒಂದು ದಿನ ರಸ್ತೆಯಲ್ಲೇ ಉರುಳಿಸಬೇಕಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದರ ಸ್ಕ್ರೀನ್ ಶಾಟ್ ವೈರಲ್ ಆಗಿದ್ದು ಪೊಲೀಸರಿಗೆ ಬಹಿರಂಗ ಬೆದರಿಕೆ ಹಾಕಿದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತ ಕೇಸು ದಾಖಲಿಸಬೇಕೆಂದು ಆಗ್ರಹ ವ್ಯಕ್ತವಾಗಿತ್ತು.
ಇದೇ ವಿಚಾರ ಮುಂದಿಟ್ಟು ಕದ್ರಿ ನಿವಾಸಿ ಪ್ರದೀಪ್ ಕುಮಾರ್ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ರೀತಿ ವರ್ತಿಸಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಮಾಡಿದ್ದಾರೆ.
PFI uppinangady lati charge, open life threat WhatsApp messages to police has become viral on social media. In connection to this a case has been filed at Kadri Police station in Mangalore.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm